ಹೈದರಾಬಾದ್ ಕರ್ನಾಟಕ ಪ್ರದೇಶ

ಹೈದರಾಬಾದ್ ಕರ್ನಾಟಕ ಪ್ರದೇಶ
Hyderabad Karnataka

ಬುಧವಾರ, ಸೆಪ್ಟೆಂಬರ್ 24, 2025

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' (KASS)


ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಅನುಷ್ಠಾನಗೊಳಿಸುವ ಸಂಬಂಧ ಮೇಲೆ ಕ್ರ.ಸಂ.(1) ರಿಂದ (6) ರಲ್ಲಿ ಓದಲಾದ ಸರ್ಕಾರದ ಆದೇಶ: ಸುತ್ತೋಲೆಗಳಲ್ಲಿ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ.

ಯೋಜನೆಯಡಿ ಸರ್ಕಾರಿ ನೌಕರರ ನೋಂದಾವಣೆ, ಮಾಸಿಕ ವಂತಿಕೆ ಮತ್ತು ಯೋಜನೆಗೆ ಒಳಪಡಲು/ ಒಳಪಡದೇ ಇರಲು, ಆಯ್ಕೆ ವ್ಯಕ್ತಪಡಿಸುವುದು ಮುಂತಾದ ಅಂಶಗಳ ಕುರಿತು ಮೇಲೆ ಓದಲಾದ (6) ರ ದಿನಾಂಕ: 19.04.2025 ರ ಸುತ್ತೋಲೆಯಲ್ಲಿ ಕೆಲವು ಸೂಚನೆಗಳನ್ನು ನೀಡಲಾಗಿದೆ. ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸುವ ಸರ್ಕಾರಿ ನೌಕರರು ಮಾಸಿಕ ವಂತಿಕೆಯನ್ನು ಯಾವ ಲೆಕ್ಕ ಶೀರ್ಷಿಕೆಯಡಿ ಪಾವತಿಸಬೇಕು ಹಾಗೂ ಇತರೆ ವಿಧಿ-ವಿಧಾನಗಳ ಬಗ್ಗೆ ಮಾರ್ಗಸೂಚಿಗಳನ್ನು (SOP) ನೀಡಲಾಗುವುದೆಂದು ಸದರಿ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಸದರಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಮತ್ತಷ್ಟು ಪರಿಷ್ಕೃತ ಸೂಚನೆಗಳನ್ನು ನೀಡಿ ಅಕ್ಟೋಬರ್ 01, 2025 ರಿಂದ ಜಾರಿಗೆ ತರುವುದು ಅವಶ್ಯವೆಂದು ಪರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಪರಿಶೀಲಿಸಿ, 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ'ಯು (KASS) ಅಕ್ಟೋಬರ್ 01, 2025 ರಿಂದ ಜಾರಿಗೆ ಬರುವಂತೆ ಆದೇಶಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಅನುಷ್ಠಾನಗೊಳಿಸುವ ಸಂಬಂಧ ಮೇಲೆ ಕ್ರ.ಸಂ.(1) ರಿಂದ (6) ರಲ್ಲಿ ಓದಲಾದ ಸರ್ಕಾರದ ಆದೇಶ: ಸುತ್ತೋಲೆಗಳಲ್ಲಿ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ.

ಯೋಜನೆಯಡಿ ಸರ್ಕಾರಿ ನೌಕರರ ನೋಂದಾವಣೆ, ಮಾಸಿಕ ವಂತಿಕೆ ಮತ್ತು ಯೋಜನೆಗೆ ಒಳಪಡಲು/ ಒಳಪಡದೇ ಇರಲು, ಆಯ್ಕೆ ವ್ಯಕ್ತಪಡಿಸುವುದು ಮುಂತಾದ ಅಂಶಗಳ ಕುರಿತು ಮೇಲೆ ಓದಲಾದ (6) ರ ದಿನಾಂಕ: 19.04.2025 ರ ಸುತ್ತೋಲೆಯಲ್ಲಿ ಕೆಲವು ಸೂಚನೆಗಳನ್ನು ನೀಡಲಾಗಿದೆ. ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸುವ ಸರ್ಕಾರಿ ನೌಕರರು ಮಾಸಿಕ ವಂತಿಕೆಯನ್ನು ಯಾವ ಲೆಕ್ಕ ಶೀರ್ಷಿಕೆಯಡಿ ಪಾವತಿಸಬೇಕು ಹಾಗೂ ಇತರೆ ವಿಧಿ-ವಿಧಾನಗಳ ಬಗ್ಗೆ ಮಾರ್ಗಸೂಚಿಗಳನ್ನು (SOP) ನೀಡಲಾಗುವುದೆಂದು ಸದರಿ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಸದರಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಮತ್ತಷ್ಟು ಪರಿಷ್ಕೃತ ಸೂಚನೆಗಳನ್ನು ನೀಡಿ ಅಕ್ಟೋಬರ್ 01, 2025 ರಿಂದ ಜಾರಿಗೆ ತರುವುದು ಅವಶ್ಯವೆಂದು ಪರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಪರಿಶೀಲಿಸಿ, 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ'ಯು (KASS) ಅಕ್ಟೋಬರ್ 01, 2025 ರಿಂದ ಜಾರಿಗೆ ಬರುವಂತೆ ಆದೇಶಿಸಿದೆ.


ಯೋಜನೆಗೆ ಸರ್ಕಾರಿ ನೌಕರರ ಮಾಸಿಕ ವಂತಿಕೆಯನ್ನು ಪಾವತಿಸುವ ಬಗ್ಗೆ:

ಮಾಸಿಕವಂತಿಕೆಯನ್ನು ಪಾವತಿಸುವ ವಿಧಾನ: ಯೋಜನೆಯಡಿ ಸರ್ಕಾರಿ ನೌಕರರ ವೇತನದಿಂದ ಕಡಿತಗೊಳಿಸಲ್ಪಟ್ಟ ವಂತಿಕೆಯನ್ನು ಎಲ್ಲಾ ಡಿಡಿಓಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿಂದ ಈ ಉದ್ದೇಶಕ್ಕಾಗಿಯೇ ತೆರೆಯಲಾದ ಬ್ಯಾಂಕ್ ಖಾತೆಗೆ ಖಜಾನೆ-2 ರಲ್ಲಿ ಸೃಜಿಸಲಾಗುವ ಸ್ವೀಕೃತಿದಾರರ ಐಡಿ (ID) ಗೆ ಜಮಾ ಮಾಡತಕ್ಕದ್ದು. (ಬ್ಯಾಂಕ್ ಖಾತೆ ವಿವರಗಳನ್ನು ಡಿಡಿಓಗಳಿಗೆ HRMS ಮುಖಾಂತರ ತಿಳಿಸಲಾಗುವುದು).

ಸರ್ಕಾರಿ ನೌಕರನ ಪತಿ ಅಥವಾ ಪತ್ನಿ ಕೂಡ ಸರ್ಕಾರಿ ನೌಕರರಾಗಿರುವಲ್ಲಿ ವಂತಿಕೆಯನ್ನು ಪಾವತಿಸುವ ಬಗ್ಗೆ: ವಂತಿಕೆಯನ್ನು ಪತಿ ಅಥವಾ ಪತ್ನಿ ಇಬ್ಬರಲ್ಲಿ ಒಬ್ಬರು ಪಾವತಿಸುವ ಬಗ್ಗೆ ಸಂಬಂಧಪಟ್ಟ ಸರ್ಕಾರಿ ನೌಕರರೇ ತೀರ್ಮಾನಿಸಿ ಸಂಬಂಧಿಸಿದ ಡಿಡಿಒ ರವರಿಗೆ ಮಾಹಿತಿ ನೀಡುವುದು.

HRMS ವ್ಯಾಪ್ತಿಯಲ್ಲಿರದ (ಬೇರೆ ಇಲಾಖೆಗಳಲ್ಲಿ, ಸಾರ್ವಜನಿಕ ಸಂಸ್ಥೆಗಳಲ್ಲಿ ನಿಯೋಜನೆ, ಅನ್ಯ ಸೇವೆ) ರಾಜ್ಯ ಸರ್ಕಾರಿ ನೌಕರರ ವಂತಿಕೆ ಕಟಾವಣೆ: ಅಂತಹ ನಿಯೋಜಿತ ನೌಕರರ ಮಾಸಿಕ ವೇತನದಲ್ಲಿ ವಂತಿಕೆಯನ್ನು ಕಟಾಯಿಸಿ, ಸಂಸ್ಥೆಯಿಂದ ನೇರವಾಗಿ ಟ್ರಸ್ಟ್ ನ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವುದು.

ವಂತಿಕೆ ಕಟಾವಣೆ ಪ್ರಾರಂಭಿಸುವುದು: ಯೋಜನೆಗೆ ಮಾಸಿಕ ವಂತಿಕೆಯನ್ನು ಮೇ 2025 ರಿಂದ ಸ್ವಯಂಚಾಲಿತವಾಗಿ ಕಟಾಯಿಸಲಾಗುವುದೆಂದು ಮೇಲೆ ಓದಲಾದ (6)ರ ದಿನಾಂಕ: 19.04.2025 ರ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಈ ಅಂಶವನ್ನು ಮಾರ್ಪಡಿಸಿ ವಂತಿಕೆಯನ್ನು ಅಕ್ಟೋಬ‌ರ್ 2025ರ ವೇತನದಿಂದ ಮುಂದಿನಂತೆ ಕಟಾಯಿಸುವುದು.

ಯೋಜನೆಯ ಉದ್ದೇಶಕ್ಕಾಗಿ ಸರ್ಕಾರಿ ನೌಕರನ "ಕುಟುಂಬ" ವ್ಯಾಪ್ತಿಗೆ ಒಳಪಡುವ ತಂದೆ ಮತ್ತು ತಾಯಿಯ ಮಾಸಿಕ ಆದಾಯ ಮಿತಿ ಪರಿಷ್ಕರಣೆ: ಮೇಲೆ ಓದಲಾದ (5)ರ ದಿನಾಂಕ:02.04.205 ರ ಸರ್ಕಾರದ ಆದೇಶದಲ್ಲಿ "ಕುಟುಂಬ" ಪದವನ್ನು ಮರುವ್ಯಾಖ್ಯಾನಿಸಲಾಗಿದ್ದು, ಅದರಲ್ಲಿ ಸರ್ಕಾರಿ ನೌಕರನ ತಂದೆ ಮತ್ತು ತಾಯಿಯ ಮಾಸಿಕ ಆದಾಯ ಮಿತಿಯನ್ನು ಮಾಸಿಕ ರೂ. 17,000/- ಕ್ಕೆ ನಿಗದಿಪಡಿಸಲಾಗಿದ್ದು, ಈ ಆದಾಯ ಮಿತಿಯನ್ನು ಪರಿಷ್ಕರಿಸಿ ಮಾಸಿಕ ರೂ. 27,000/- ಗಳಿಗೆ ನಿಗದಿಪಡಿಸಲಾಗಿದೆ. (ವಿವಾಹಿತ ಮಹಿಳಾ ಸರ್ಕಾರಿ ನೌಕರರ ತಂದೆ-ತಾಯಿಯವರಿಗೆ ಕೂಡ ಮೇಲಿನ ಆದಾಯ ಮಿತಿ ಹಾಗೂ ವಾಸ್ತವ್ಯದ ಷರತ್ತುಗಳು ಅನ್ವಯಿಸುತ್ತದೆ).

ಯೋಜನೆಗೆ ಒಳಪಡಲು ಅಥವಾ ಒಳಪಡದೇ ಇರಲು ಅಭಿಮತ ವ್ಯಕ್ತಪಡಿಸುವುದು: ನೌಕರರು ಈ ಯೋಜನೆಗೆ ಒಳಪಡಲು ಅಥವಾ ಒಳಪಡದೆ ಇರಲು (Opt-in, Opt-Out) ಇಚ್ಛಿಸಿದಲ್ಲಿ ದಿನಾಂಕ: 20.05.2025 ರ ಒಳಗಾಗಿ ಮೇಲೆ ಓದಲಾದ (6) ರಲ್ಲಿನ ದಿನಾಂಕ: 19.04.2025 ರ ಸುತ್ತೋಲೆಯ ಅನುಬಂಧ-1 ಹಾಗೂ ಅನುಬಂಧ-2 ರಲ್ಲಿ ನಿಗದಿಪಡಿಸಿರುವ ಘೋಷಣೆಯನ್ನು ತನ್ನ ಮೇಲಾಧಿಕಾರಿ ಮೂಲಕ ಡಿಡಿಓಗಳಿಗೆ ಸಲ್ಲಿಸತಕ್ಕದ್ದು ಎಂದು ತಿಳಿಸಲಾಗಿತ್ತು. ಆದರೆ ನೌಕರರ ಕೋರಿಕೆಯನ್ನು ಗಮನಿಸಿ, ಈ ಸೂಚನೆಗಳನ್ನು ಭಾಗಶ: ಪರಿಷ್ಕರಿಸಿ- ಯೋಜನೆಗೆ ಒಳಪಡಲು ಅಥವಾ ಒಳಪಡದೆ ಇರಲು (Opt-in, Opt-Out) ಲಿಖಿತ ಘೋಷಣೆಯನ್ನು ಸಂಬಂಧಪಟ್ಟ ಡಿಡಿಒಗಳಿಗೆ ಸಲ್ಲಿಸಲು 18 ಅಕ್ಟೋಬರ್, 2025 ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ. ಆದರೆ ಈ ದಿನಾಂಕದೊಳಗೆ ಈ ಯೋಜನೆಗೆ ಒಳಪಡದೇ ಇರಲು ಲಿಖಿತವಾಗಿ ಇಚ್ಛೆ ವ್ಯಕ್ತಪಡಿಸದ ನೌಕರರು ಯೋಜನೆಗೆ ಒಳಪಡುವರೆಂದು ಪರಿಗಣಿಸಲಾಗುವುದು.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' (KASS)ಯ ವ್ಯಾಪ್ತಿ: ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ಗಳಡಿ ಈ ಯೋಜನೆಯನ್ನು ರಾಜ್ಯ ಸರ್ಕಾರಿ ನೌಕರರಿಗೆ ರೂಪಿಸಿರುವ ಯೋಜನೆಯಾಗಿದೆ. ಈ ಸಂಬಂಧ ಮೇಲೆ ಓದಲಾದ ಕ್ರಮ ಸಂಖ್ಯೆ (2) ಹಾಗೂ (3) ದಿನಾಂಕ: 05.09.2022 ಹಾಗೂ ದಿನಾಂಕ 09.03.2023 ರ ಸರ್ಕಾರದ ಆದೇಶಗಳಲ್ಲಿ ಸ್ಪಷ್ಟಿಕರಣಗಳನ್ನು ನೀಡಲಾಗಿದೆ.

ಮಂಗಳವಾರ, ಸೆಪ್ಟೆಂಬರ್ 23, 2025

da hike centre govt

ಬಾಕಿ: ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ 2025

ಇದರರ್ಥ ನೌಕರರು ತಮ್ಮ ಅಕ್ಟೋಬರ್ ಸಂಬಳದಲ್ಲಿ ಪರಿಷ್ಕೃತ ಡಿಎ ಪಡೆಯುತ್ತಾರೆ, ಜೊತೆಗೆ ಕಳೆದ ಮೂರು ತಿಂಗಳ ಬಾಕಿಗಳಿಗೆ ಒಂದು ಬಾರಿಯ ಪಾವತಿ.

ಡಿಎ ಅನುಷ್ಠಾನಕ್ಕೆ ಕಾಲಮಿತಿ:

ಜುಲೈ 1, 2025: ಡಿಎ ಹೆಚ್ಚಳ ಜಾರಿಗೆ ಬರುತ್ತದೆ

ಸೆಪ್ಟೆಂಬರ್ 2025: ಕ್ಯಾಬಿನೆಟ್ ಅನುಮೋದನೆ ಮತ್ತು ಅಧಿಕೃತ ಅಧಿಸೂಚನೆ ನಿರೀಕ್ಷಿತ

ಅಕ್ಟೋಬರ್ 2025: ಹೊಸ ಡಿಎ ಜಮಾ ಮಾಡಿದ ಮೊದಲ ಸಂಬಳ

ಅಕ್ಟೋಬರ್ 2025: ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ನ ಒಟ್ಟು ಮೊತ್ತದ ಬಾಕಿಗಳನ್ನು ಸಹ ಪಾವತಿಸಲಾಗಿದೆ

ಉದ್ಯೋಗಿಗಳು ಎಷ್ಟು ಲಾಭ ಪಡೆಯುತ್ತಾರೆ?

ಕನಿಷ್ಠ ಮೂಲ ವೇತನ 18,000 ರೂ.

ಹಳೆಯ ಡಿಎ @55 ಶೇಕಡಾ = 9,900 ರೂ.

ಹೊಸ ಡಿಎ @58 ಶೇಕಡಾ = 10,440 ರೂ.

ಹೆಚ್ಚಳ = ತಿಂಗಳಿಗೆ 540 ರೂ.

ಮೂಲ ಪಿಂಚಣಿ 20,000 ರೂ.

ಹಳೆಯ ಡಿಎ @55 ಶೇಕಡಾ = 11,000 ರೂ.

ಹೊಸ ಡಿಎ @58 ಶೇಕಡಾ = 11,600 ರೂ.

ಹೆಚ್ಚಳ = ತಿಂಗಳಿಗೆ 600 ರೂ.

ಈ ವೇಳಾಪಟ್ಟಿಯು ನೌಕರರು ಮತ್ತು ಪಿಂಚಣಿದಾರರು ಹಬ್ಬದ ಋತುವಿನಲ್ಲಿ ತಮ್ಮ ಬಾಕಿಯನ್ನು ಸಮಯಕ್ಕೆ ಸರಿಯಾಗಿ ಪಡೆಯುವುದನ್ನು ಖಚಿತಪಡಿಸುತ್ತದೆ. ಕ್ಯಾಬಿನೆಟ್ ಬ್ರೀಫಿಂಗ್ ನಲ್ಲಿ ಸರ್ಕಾರವು ಯಾವುದೇ ಔಪಚಾರಿಕ ಡಿಎ ಹೆಚ್ಚಳದ ಘೋಷಣೆಯನ್ನು ಮಾಡಲಿದೆ ಎಂಬುದನ್ನು ಗಮನಿಸಬೇಕು


ಸೋಮವಾರ, ಸೆಪ್ಟೆಂಬರ್ 22, 2025

car rates


ಎಕ್ಸ್ ಯುವಿ 3ಎಕ್ಸ್ ಒ: 1.40 ಲಕ್ಷ ರೂ (ಪೆಟ್ರೋಲ್) 1.56 ಲಕ್ಷ ರೂ. (ಡೀಸೆಲ್)
ಥಾರ್ ರೇಂಜ್: 1.35 ಲಕ್ಷ ರೂ.
ಥಾರ್ ರೋಕ್ಸ್: 1.33 ಲಕ್ಷ ರೂ.
ಸ್ಕಾರ್ಪಿಯೋ ಕ್ಲಾಸಿಕ್: 1.01 ಲಕ್ಷ ರೂ.
ಸ್ಕಾರ್ಪಿಯೋ ಎನ್: 1.45 ಲಕ್ಷ ರೂ.
ಎಕ್ಸ್ ಯುವಿ 700: 1.43 ಲಕ್ಷ ರೂ.

ಟಾಟಾ ಕಾರು
ಟಾಟಾ ಟಿಯಾಗೊ: 75,000 ರೂ.
Tigor: Rs 80,000 ರೂ.
Altroz: 1.10 ಲಕ್ಷ ರೂ.
Curvv: Rs 65,000 ರೂ.
Punch: Rs 85,000 ರೂ
Nexon: Rs 1.55 ಲಕ್ಷ ರೂ
Harrier: Rs 1.40 ಲಕ್ಷ ರೂ
Safari: Rs 1.45 ಲಕ್ಷ ರೂ

ಟಯೋಟಾ ಕಾರುಗಳು
Fortuner: Rs 3.49 ಲಕ್ಷ ರೂ.
Legender: Rs 3.34 ಲಕ್ಷ ರೂ.
Hilux: Rs 2.52 ಲಕ್ಷ ರೂ.
Vellfire: Rs 2.78 ಲಕ್ಷ ರೂ.
Camry: Rs 1.01 ಲಕ್ಷ ರೂ.
Innova Crysta: Rs 1.80 ಲಕ್ಷ ರೂ.
Innova Hycross: Rs 1.15 ಲಕ್ಷ ರೂ.
ಇತರ ಮಾಡೆಲ್ ಗಳು: Up to Rs 1.11 ಲಕ್ಷ ರೂ.

ಮಾರುತಿ ಸುಝುಕಿ
Alto K10: Rs 40,000 ಲಕ್ಷ ರೂ.
WagonR: Rs 57,000 ಲಕ್ಷ ರೂ.
Swift: Rs 58,000 ಲಕ್ಷ ರೂ.
Dzire: Rs 61,000 ಲಕ್ಷ ರೂ.
Baleno: Rs 60,000 ಲಕ್ಷ ರೂ.
Fronx: Rs 68,000 ಲಕ್ಷ ರೂ.
Brezza: Rs 78,000 ಲಕ್ಷ ರೂ.
Eeco: Rs 51,000 ಲಕ್ಷ ರೂ.
Ertiga: Rs 41,000 ಲಕ್ಷ ರೂ.
Celerio: Rs 50,000 ಲಕ್ಷ ರೂ.
S-Presso: Rs 38,000 ಲಕ್ಷ ರೂ.
Ignis: Rs 52,000 ಲಕ್ಷ ರೂ.
Jimny: Rs 1.14 ಲಕ್ಷ ರೂ.
XL6: Rs 35,000 ಲಕ್ಷ ರೂ.
Invicto: Rs 2.25 ಲಕ್ಷ ರೂ.

ರಾಜ್ಯದ ಜನತೆ ಗಮನಕ್ಕೆ : 'ಜಾತಿ ಗಣತಿ ಸಮೀಕ್ಷೆ' ವೇಳೆ ಈ 60 ಪ್ರಶ್ನೆಗಳಿಗೆ ಉತ್ತರಿಸುವುದು ಕಡ್ಡಾಯ.!

ಸಾಮಾಜಿಕ ಮತ್ತು ಆರ್ಥಿಕ ಗಣತಿಯ 60 ಪ್ರಶ್ನೆಗಳು ಹೀಗಿವೆ…..

೧. ಮನೆಯ ಮುಖ್ಯಸ್ಥರ ಹೆಸರು

೨. ತಂದೆಯ ಹೆಸರು

೩. ತಾಯಿಯ ಹೆಸರು

೪. ಕುಟುಂಬದ ಕುಲಹೆಸರು

೫. ಮನೆ ವಿಳಾಸ

೬. ಮೊಬೈಲ್ ಸಂಖ್ಯೆ

೭. ರೇಷನ್ ಕಾರ್ಡ್ ಸಂಖ್ಯೆ

೮. ಆದಾರ್ ಸಂಖ್ಯೆ

೯. ಮತದಾರರ ಗುರುತಿನ ಚೀಟಿ ಸಂಖ್ಯೆ

೧೦. ಕುಟುಂಬದ ಒಟ್ಟು ಸದಸ್ಯರು

೧೧. ಧರ್ಮ

೧೨. ಜಾತಿ / ಉಪಜಾತಿ

೧೩. ಜಾತಿ ವರ್ಗ (SC/ST/OBC/General/Other)

೧೪. ಜಾತಿ ಪ್ರಮಾಣ ಪತ್ರ ಇದೆಯೇ?

೧೫. ಪ್ರಮಾಣ ಪತ್ರ ಸಂಖ್ಯೆ

೧೬. ಜನ್ಮ ದಿನಾಂಕ

೧೭. ವಯಸ್ಸು

೧೮. ಲಿಂಗ (ಪುರುಷ/ಸ್ತ್ರೀ/ಇತರೆ)

೧೯. ವೈವಾಹಿಕ ಸ್ಥಿತಿ

೨೦. ಜನ್ಮ ಸ್ಥಳ

೨೧. ವಿದ್ಯಾಭ್ಯಾಸದ ಮಟ್ಟ

೨೨. ಮನೆಯಲ್ಲಿ ಓದಲು ಬಲ್ಲವರು ಎಷ್ಟು?

೨೩. ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆಯೇ?

೨೪. ಶಾಲೆಯ ಪ್ರಕಾರ (ಸರ್ಕಾರಿ/ಖಾಸಗಿ)

೨೫. ಮನೆಯಲ್ಲಿ ಶಾಲೆ ಬಿಟ್ಟವರು ಇದೆಯೇ?

೨೬. ಮನೆಯ ಮುಖ್ಯ ಉದ್ಯೋಗ

೨೭. ಎಷ್ಟು ಜನರು ಉದ್ಯೋಗದಲ್ಲಿದ್ದಾರೆ?

೨೮. ಕೆಲಸದ ಪ್ರಕಾರ (ಸರ್ಕಾರಿ/ಖಾಸಗಿ)

೨೯. ನಿರುದ್ಯೋಗಿಗಳು ಇದೆಯೇ?

೩೦. ದಿನಸಿ ಆದಾಯ

೩೧. ತಿಂಗಳ ಆದಾಯ

೩೨. ತಿಂಗಳ ಖರ್ಚು

೩೩. ಸಾಲ ಇದೆಯೇ?

೩೪. BPL ಕಾರ್ಡ್ ಇದೆಯೇ?

೩೫. ಪಿಂಚಣಿ ಪಡೆಯುತ್ತೀರಾ?

೩೬. ಒಟ್ಟು ಜಮೀನು

೩೭. ಕೃಷಿ/ನಿವಾಸಿ ಜಮೀನು?

೩೮. ಮನೆ ಸ್ವಂತದ್ದೇ/ಬಾಡಿಗೆ?

೩೯. ಮನೆಯ ಪ್ರಕಾರ (ಕಚ್ಚಾ/ಪಕ್ಕಾ)

೪೦. ವಿದ್ಯುತ್ ಸಂಪರ್ಕ ಇದೆಯೇ?

೪೧. ಕುಡಿಯುವ ನೀರಿನ ಮೂಲ

೪೨. ಶೌಚಾಲಯ ಇದೆಯೇ?

೪೩. ಮನೆಯಲ್ಲಿ ಎಷ್ಟು ಕೊಠಡಿಗಳು?

೪೪. ಇಂಟರ್ನೆಟ್/ಮೊಬೈಲ್ ಸೌಲಭ್ಯ ಇದೆಯೇ?

೪೫. ವಾಹನ ಇದೆಯೇ (ಸೈಕಲ್/ಬೈಕ್/ಕಾರು/ಟ್ರಾಕ್ಟರ್)?

೪೬. ರೇಷನ್ ಸಬ್ಸಿಡಿ ಸಿಗುತ್ತಿದೆಯೇ?

೪೭. ವಸತಿ ಯೋಜನೆ ಲಾಭ ಪಡೆದಿದ್ದೀರಾ?

೪೮. ವಿದ್ಯಾರ್ಥಿವೇತನ ಪಡೆದಿದ್ದೀರಾ?

೪೯. ಮೀಸಲಾತಿ ಲಾಭ ಪಡೆದಿದ್ದೀರಾ?

೫೦. ಆರೋಗ್ಯ ಯೋಜನೆ ಲಾಭ ಇದೆಯೇ?

೫೧. ಮನೆಯಲ್ಲಿ ವಿಧವೆ ಇದೆಯೇ?

೫೨. ಅಂಗವಿಕಲರು ಇದೆಯೇ?

೫೩. ಹಿರಿಯ ನಾಗರಿಕರು (೬೦+) ಇದೆಯೇ?

೫೪. ಆರು ವರ್ಷದೊಳಗಿನ ಮಕ್ಕಳು ಎಷ್ಟು?

೫೫. ಯುವಕರು (೧೮-೩೫) ಎಷ್ಟು?

೫೬. ಯಾವುದೇ ಸಾಮಾಜಿಕ ಸಂಘ/ಸಂಸ್ಥೆಯಲ್ಲಿ ಸೇರಿದ್ದೀರಾ?

೫೭. ಮನೆಯಲ್ಲಿ ನೋಂದಾಯಿತ ಮತದಾರರು ಎಷ್ಟು?

೫೮. ಮತದಾನ ಮಾಡುವವರೇ?

೫೯. ಜಾತಿ ಆಧಾರದ ಮೇಲೆ ಬೇಧಭಾವ ಅನುಭವಿಸಿದ್ದೀರಾ?

೬೦. ಜಾತಿ ಸಮೀಕ್ಷೆಯಿಂದ ನಿಮಗೆ ಏನು ಪ್ರಯೋಜನ?……..

ಶನಿವಾರ, ಸೆಪ್ಟೆಂಬರ್ 20, 2025

ರಾಜ್ಯ ಸರ್ಕಾರಿ ನೌಕರರಿಗೆ 'ದಸರಾ' ಹಬ್ಬದ ಗಿಫ್ಟ್‌: 'KGID'ಗೆ ಬೋನಸ್ ಘೋಷಣೆ


ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯಡಿ ದಿನಾಂಕ:01.04.2020 ರಿಂದ 31.03.2022 ಕ್ಕೆ ಅಂತ್ಯಗೊಂಡ ದೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯ ಆಧಾರದ ಮೇಲೆ ಜೀವ ವಿಮಾ ಪಾಲಿಸಿಗಳ ಸ್ಥಿರಪಡಿಸಿದ ಮೊತ್ತದ ಮೇಲೆ ಬೋನಸ್ ನೀಡಲು ಸರ್ಕಾರದ ಮಂಜೂರಾತಿ ನೀಡುವ ಬಗ್ಗೆ, ಆದೇಶದಲ್ಲಿ ಬೆಂಗಳೂರು ನಿರ್ದೇಶಕರು, ಕರ್ನಾಟಕ ಸರ್ಕಾರಿ ವಿಮಾ ಇಲಾಖೆ, ಇವರು ಮೇಲೆ ಓದಲಾದ ಪತ್ರದಲ್ಲಿ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯಲ್ಲಿ ನಿರ್ವಹಿಸಲಾಗುತ್ತಿರುವ ಕಡ್ಡಾಯ ಜೀವ ವಿಮಾ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) ನಿಯಮಗಳು, 1958ರ ನಿಯಮ-22ರನ್ವಯ ವಿಮಾ ಮೌಲ್ಯಮಾಪನವನ್ನು ದೈವಾರ್ಷಿಕವಾಗಿ ಮಾಡಿಸಬೇಕಾಗಿದ್ದು, ಅದರನ್ವಯ 2020-2022ನೇ ದೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ವಿಮಾ ಪಾಲಿಸಿಗಳ ಮೌಲ್ಯಮಾಪನವನ್ನು ನಡೆಸಿ, ಅಧಿಲಾಭಾಂಶವನ್ನು ಘೋಷಿಸಲು ಅನುವಾಗುವಂತೆ ಮೌಲ್ಯಮಾಪನ ಕಾರ್ಯ ಕೈಗೊಳ್ಳಲು ವಿಮಾ ಗಣಕಕಾರರನ್ನು ನೇಮಿಸದ್ದು, ವಿಮಾ ಗಣಕಕಾರರು 2020-2022ನೇ ಅವಧಿಗೆ ಸಂಬಂಧಿಸಿದಂತೆ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಈ ಕೆಳಕಂಡಂತ ಮೌಲ್ಯಮಾಪನ ವರದಿ ನೀಡಿರುತ್ತಾರೆ ಅಂತ ತಿಳಿಸಿದೆ.
ಇದೇ ವೇಳೆ ವಿಮಾ ವ್ಯವಹಾರದ ಮೇಲಿನ ನಿವ್ವಳ ಹೊಣೆಗಾರಿಕೆ : ರೂ. 5,624.46 ಕೋಟಿಗಳು 7. ಮೌಲ್ಯಮಾಪನದ ಹೆಚ್ಚುವರಿ (Surplus)ರೂ. 2524.53 ಕೋಟಿಗಳು ವಿಮಾ ಗಣಕರು ತಮ್ಮ ವರದಿಯಲ್ಲಿ ದಿನಾಂಕ:31.03.2022 ರಂದು ಚಾಲ್ತಿಯಲ್ಲಿರುವ ಎಲ್ಲಾ ಪಾಲಿಸಿಗಳಿಗೆ ಪ್ರತಿ ಸಾವಿರ ವಿಮಾ ಮೊತ್ತಕ್ಕೆ ಪ್ರತಿ ವರ್ಷಕ್ಕೆ ರೂ.80/- ರಂತ ಪ್ರತ್ಯಾವರ್ತಿ ಲಾಭಾಂಶವನ್ನು ಘೋಷಿಸಲು ಹಾಗೂ ಈ ಉದ್ದೇಶಕ್ಕಾಗಿ ಮೌಲ್ಯಮಾಪನದ ಅನುಸಾರ ಒಟ್ಟಾರೆಯಾಗಿ ಹೆಚ್ಚಳವಾಗಿರುವ ರೂ. 2524.53 ಕೋಟಿಗಳಲ್ಲಿ ರೂ.1955.95 ಕೋಟಿಗಳನ್ನು ಸರಳ ಪ್ರತ್ಯಾವರ್ತಿ ಲಾಭಾಂಶವಾಗಿ ವಿತರಣೆ ಮಾಡಲು ಹಾಗೂ ಉಳಿದ ರೂ.568.57 ಕೋಟಿ ಮೊತ್ತವನ್ನು ಅವರ್ಗೀಕೃತವಾಗಿ ಮುಂದುವರಿಸಲ್ಪಟ್ಟ ಮೊಬಲಗು ಎಂದು ಪರಿಗಣಿಸಿ ಮುಂದಿನ ಮೌಲ್ಯಮಾಪನ ಅವಧಿಗೆ ಕೊಂಡೊಯ್ಯಲು ವಿಮಾ ಗಣಕರು ಶಿಫಾರಸ್ಸು ಮಾಡಿರುತ್ತಾರೆ.
ನಿರ್ದೇಶಕರು, ಕರ್ನಾಟಕ ಸರ್ಕಾರಿ ವಿಮಾ ಇಲಾಖೆ, ಇವರು ವಿಮಾ ಗಣಕರು ಮೌಲ್ಯಮಾಪನ ವರದಿಯಲ್ಲಿ ಮಾಡಿರುವ ಶಿಫಾರಸ್ಸುಗಳನ್ನು ಪರಿಗಣಿಸಿ, ದಿನಾಂಕ:31.03.2022 ರಂದು ಚಾಲ್ತಿಯಲ್ಲಿದ್ದ ಪಾಲಿಸಿಗಳ ಮೇಲೆ ವಿಮಾ ಮೊತ್ತದ ಪ್ರತಿ ರೂ.1000 ಗಳಿಗೆ ವಾರ್ಷಿಕವಾಗಿ ರೂ.80/- ರ ದರದಲ್ಲಿ ಬೋನಸ್ ನೀಡುವುದರ ಜೊತೆಗೆ ದಿನಾಂಕ:01.04.2022 ರಿಂದ 31.03.2024ರ ಅವಧಿಯಲ್ಲಿ ಅವಧಿಪೂರ್ಣ, ಮರಣಜನ್ಯ ಹಾಗೂ ಎಲ್ಲಾ ವಿಮಾ ತ್ಯಾಗ ಮೌಲ್ಯಗಳಿಂದ ಹೊರಹೋಗಿರುವ ಪಾಲಿಸಿಗಳಿಗೆ ಮುಂದಿನ ಮೌಲ್ಯಮಾಪನ ಅವಧಿಯವರೆಗೆ ಪ್ರತಿ ರೂ.1000/- ಗಳಿಗೆ ವಾರ್ಷಿಕವಾಗಿ ರೂ.80/- ಗಳ ಮಧ್ಯಂತರ ಅಧಿಲಾಭಾಂಶವನ್ನು ನೀಡಲು ಸರ್ಕಾರದ ಅನುಮೋದನೆಯನ್ನು ಕೋರಿರುವ ಪ್ರಸ್ತಾವನೆಯನ್ನು ವಿವರವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ ಅಂತ ತಿಳಿಸಿದೆ.

(i) ದಿನಾಂಕ: 01.04.2020 ರಿಂದ 31.03.2022 ರ ದೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/-ರಂತೆ ಲಾಭಾಂಶ(Bonus) ನೀಡುವುದು. (ii) ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ:01.04.2022 ರಿಂದ 31.03.2024 ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/-ರಂತೆ ಮಧ್ಯಂತರ ಲಾಭಾಂಶವನ್ನು (Interim Bonus) ನೀಡುವುದು ಅಂತ ತಿಳಿಸಿದೆ.

  

ನಿರ್ದೇಶಕರು, ಕರ್ನಾಟಕ ಸರ್ಕಾರಿ ವಿಮಾ ಇಲಾಖೆ, ಇವರು ವಿಮಾ ಗಣಕರು ಮೌಲ್ಯಮಾಪನ ವರದಿಯಲ್ಲಿ ಮಾಡಿರುವ ಶಿಫಾರಸ್ಸುಗಳನ್ನು ಪರಿಗಣಿಸಿ, ದಿನಾಂಕ:31.03.2022 ರಂದು ಚಾಲ್ತಿಯಲ್ಲಿದ್ದ ಪಾಲಿಸಿಗಳ ಮೇಲೆ ವಿಮಾ ಮೊತ್ತದ ಪ್ರತಿ ರೂ.1000 ಗಳಿಗೆ ವಾರ್ಷಿಕವಾಗಿ ರೂ.80/- ರ ದರದಲ್ಲಿ ಬೋನಸ್ ನೀಡುವುದರ ಜೊತೆಗೆ ದಿನಾಂಕ:01.04.2022 ರಿಂದ 31.03.2024ರ ಅವಧಿಯಲ್ಲಿ ಅವಧಿಪೂರ್ಣ, ಮರಣಜನ್ಯ ಹಾಗೂ ಎಲ್ಲಾ ವಿಮಾ ತ್ಯಾಗ ಮೌಲ್ಯಗಳಿಂದ ಹೊರಹೋಗಿರುವ ಪಾಲಿಸಿಗಳಿಗೆ ಮುಂದಿನ ಮೌಲ್ಯಮಾಪನ ಅವಧಿಯವರೆಗೆ ಪ್ರತಿ ರೂ.1000/- ಗಳಿಗೆ ವಾರ್ಷಿಕವಾಗಿ ರೂ.80/- ಗಳ ಮಧ್ಯಂತರ ಅಧಿಲಾಭಾಂಶವನ್ನು ನೀಡಲು ಸರ್ಕಾರದ ಅನುಮೋದನೆಯನ್ನು ಕೋರಿರುವ ಪ್ರಸ್ತಾವನೆಯನ್ನು ವಿವರವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ ಅಂತ ತಿಳಿಸಿದೆ.

(i) ದಿನಾಂಕ: 01.04.2020 ರಿಂದ 31.03.2022 ರ ದೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/-ರಂತೆ ಲಾಭಾಂಶ(Bonus) ನೀಡುವುದು. (ii) ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ:01.04.2022 ರಿಂದ 31.03.2024 ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/-ರಂತೆ ಮಧ್ಯಂತರ ಲಾಭಾಂಶವನ್ನು (Interim Bonus) ನೀಡುವುದು ಅಂತ ತಿಳಿಸಿದೆ.

ದೇಶಾದ್ಯಂತ ನವರಾತ್ರಿಯಿಂದಲೇ ಹೊಸ `GST' ದರ ಜಾರಿ : ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿ? ಇಲ್ಲಿದೆ ಪೂರ್ಣ ಪಟ್ಟಿ

ಸೆಪ್ಟೆಂಬರ್ 22 ರಿಂದ ಹಾಲು, ತುಪ್ಪ, ಬೆಣ್ಣೆ, ಚೀಸ್, ಬ್ರೆಡ್, ಚಪಾತಿ, ತಿಂಡಿಗಳು, ಪಾಸ್ತಾ, ನೂಡಲ್ಸ್, ಸಾಸ್‌ಗಳು, ಚಹಾ, ಕಾಫಿ ಮತ್ತು ಮಸಾಲೆಗಳು ಮೊದಲಿಗಿಂತ ಅಗ್ಗವಾಗುತ್ತವೆ. ಉಕ್ಕಿನ ಪಾತ್ರೆಗಳು, ಮಣ್ಣಿನ ಪಾತ್ರೆಗಳು, ಮರದ ಮತ್ತು ಬಿದಿರಿನ ಪೀಠೋಪಕರಣಗಳು ಮತ್ತು ಬೆಂಕಿಕಡ್ಡಿಗಳು ಸಹ ಕಡಿಮೆ ಬೆಲೆಯಲ್ಲಿ ಲಭ್ಯವಿರುತ್ತವೆ.

ಅಡುಗೆಮನೆ ವಸ್ತುಗಳು ಮಾತ್ರವಲ್ಲದೆ, ವೈಯಕ್ತಿಕ ಆರೈಕೆ ಉತ್ಪನ್ನಗಳು ಸಹ ಅಗ್ಗವಾಗುತ್ತವೆ. ಟೂತ್‌ಪೇಸ್ಟ್, ಟೂತ್ ಬ್ರಷ್‌ಗಳು, ಸೋಪ್, ಶಾಂಪೂ, ಕೂದಲಿನ ಎಣ್ಣೆ, ಶೇವಿಂಗ್ ಕ್ರೀಮ್ ಮತ್ತು ಸೌಂದರ್ಯವರ್ಧಕಗಳ ಬೆಲೆಗಳು ಕಡಿಮೆಯಾಗುತ್ತವೆ. ಮಕ್ಕಳ ಆಟಿಕೆಗಳು, ಬೋರ್ಡ್ ಆಟಗಳು, ಪೆನ್ಸಿಲ್‌ಗಳು, ಕ್ರಯೋನ್‌ಗಳು ಮತ್ತು ಶೈಕ್ಷಣಿಕ ಕಿಟ್‌ಗಳು ಈಗ ಕಡಿಮೆ ಬೆಲೆಯಲ್ಲಿ ಲಭ್ಯವಿರುತ್ತವೆ. ದೊಡ್ಡ ಎಲೆಕ್ಟ್ರಾನಿಕ್ಸ್ ಮತ್ತು ವಾಹನಗಳ ಮೇಲೂ ಪರಿಹಾರ ಲಭ್ಯವಿದೆ. ರೆಫ್ರಿಜರೇಟರ್, ವಾಷಿಂಗ್ ಮೆಷಿನ್, ಟಿವಿ, ಎಸಿ, ಸ್ಕೂಟರ್, ಬೈಕ್ ಮತ್ತು ಕಾರಿನ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲಾಗಿದೆ.

ಸೆಪ್ಟೆಂಬರ್ 22 ರಿಂದ ಹಾಲು, ತುಪ್ಪ, ಬೆಣ್ಣೆ, ಚೀಸ್, ಬ್ರೆಡ್, ಚಪಾತಿ, ತಿಂಡಿಗಳು, ಪಾಸ್ತಾ, ನೂಡಲ್ಸ್, ಸಾಸ್‌ಗಳು, ಚಹಾ, ಕಾಫಿ ಮತ್ತು ಮಸಾಲೆಗಳು ಮೊದಲಿಗಿಂತ ಅಗ್ಗವಾಗುತ್ತವೆ. ಉಕ್ಕಿನ ಪಾತ್ರೆಗಳು, ಮಣ್ಣಿನ ಪಾತ್ರೆಗಳು, ಮರದ ಮತ್ತು ಬಿದಿರಿನ ಪೀಠೋಪಕರಣಗಳು ಮತ್ತು ಬೆಂಕಿಕಡ್ಡಿಗಳು ಸಹ ಕಡಿಮೆ ಬೆಲೆಯಲ್ಲಿ ಲಭ್ಯವಿರುತ್ತವೆ.

ಅಡುಗೆಮನೆ ವಸ್ತುಗಳು ಮಾತ್ರವಲ್ಲದೆ, ವೈಯಕ್ತಿಕ ಆರೈಕೆ ಉತ್ಪನ್ನಗಳು ಸಹ ಅಗ್ಗವಾಗುತ್ತವೆ. ಟೂತ್‌ಪೇಸ್ಟ್, ಟೂತ್ ಬ್ರಷ್‌ಗಳು, ಸೋಪ್, ಶಾಂಪೂ, ಕೂದಲಿನ ಎಣ್ಣೆ, ಶೇವಿಂಗ್ ಕ್ರೀಮ್ ಮತ್ತು ಸೌಂದರ್ಯವರ್ಧಕಗಳ ಬೆಲೆಗಳು ಕಡಿಮೆಯಾಗುತ್ತವೆ. ಮಕ್ಕಳ ಆಟಿಕೆಗಳು, ಬೋರ್ಡ್ ಆಟಗಳು, ಪೆನ್ಸಿಲ್‌ಗಳು, ಕ್ರಯೋನ್‌ಗಳು ಮತ್ತು ಶೈಕ್ಷಣಿಕ ಕಿಟ್‌ಗಳು ಈಗ ಕಡಿಮೆ ಬೆಲೆಯಲ್ಲಿ ಲಭ್ಯವಿರುತ್ತವೆ. ದೊಡ್ಡ ಎಲೆಕ್ಟ್ರಾನಿಕ್ಸ್ ಮತ್ತು ವಾಹನಗಳ ಮೇಲೂ ಪರಿಹಾರ ಲಭ್ಯವಿದೆ. ರೆಫ್ರಿಜರೇಟರ್, ವಾಷಿಂಗ್ ಮೆಷಿನ್, ಟಿವಿ, ಎಸಿ, ಸ್ಕೂಟರ್, ಬೈಕ್ ಮತ್ತು ಕಾರಿನ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲಾಗಿದೆ.

ಈ ವಸ್ತುಗಳ ಬೆಲೆ ಏರಿಕೆ

ಪಾನ್ ಮಸಾಲ 28% 40%

ಎಲ್ಲಾ ಸುವಾಸನೆ ಅಥವಾ ಸಿಹಿಗೊಳಿಸಿದ ನೀರು (ಗಾಳಿ ತುಂಬಿದ ಸೇರಿದಂತೆ) 28% 40%

ಇತರ ಆಲ್ಕೊಹಾಲ್ಯುಕ್ತವಲ್ಲದ ಪಾನೀಯಗಳು 18% 40%

ಸಸ್ಯ ಆಧಾರಿತ ಹಾಲಿನ ಪಾನೀಯಗಳು 18% 40%

ಕಾರ್ಬೊನೇಟೆಡ್ ಹಣ್ಣಿನ ಪಾನೀಯಗಳು 28% 40%

ಕೆಫೀನ್ ಮಾಡಿದ ಪಾನೀಯಗಳು 28% 40%

ಕಚ್ಚಾ ತಂಬಾಕು, ತಂಬಾಕು ಉಳಿಕೆ (ಎಲೆಗಳನ್ನು ಹೊರತುಪಡಿಸಿ) 28% 40%

ಸಿಗಾರ್‌ಗಳು, ಚೆರೂಟ್‌ಗಳು, ಸಿಗರಿಲ್ಲೋಗಳು, ಸಿಗರೇಟ್‌ಗಳು 28% 40%

ಇತರ ತಯಾರಿಸಿದ ತಂಬಾಕು ಮತ್ತು ಬದಲಿಗಳು 28% 40%

ತಂಬಾಕು/ನಿಕೋಟಿನ್ ಉತ್ಪನ್ನಗಳು (ದಹನವಿಲ್ಲದೆ ಉಸಿರಾಡಲಾಗುತ್ತದೆ) 28% 40%

ಕಲ್ಲಿದ್ದಲು, ಬ್ರಿಕೆಟ್‌ಗಳು, ಕಲ್ಲಿದ್ದಲು ಆಧಾರಿತ ಘನ ಇಂಧನಗಳು 5% 18%

ಲಿಗ್ನೈಟ್ (ಜೆಟ್ ಹೊರತುಪಡಿಸಿ) 5% 18%

ಪೀಟ್ (ಸೇರಿದಂತೆ ಪೀಟ್ ಲಿಟರ್) 5% 18%

ಮೆಂಥಾಲ್ ಉತ್ಪನ್ನಗಳು (DTMO, DMO, ಪುದೀನಾ ಎಣ್ಣೆ, ಸ್ಪಿಯರ್‌ಮಿಂಟ್ ಎಣ್ಣೆ, ಇತ್ಯಾದಿ) 12% 18%

ಬಯೋಡೀಸೆಲ್ (OMC ಗಳಿಗೆ ಮಿಶ್ರಣಕ್ಕಾಗಿ ಸರಬರಾಜುಗಳನ್ನು ಹೊರತುಪಡಿಸಿ) 12% 18%

ಮೋಟಾರ್‌ಸೈಕಲ್‌ಗಳು (350cc ಗಿಂತ ಹೆಚ್ಚಿನದು) 28% 40%

SUV ಗಳು ಮತ್ತು ಐಷಾರಾಮಿ ಕಾರುಗಳು 28% 40%

ರಿವಾಲ್ವರ್‌ಗಳು ಮತ್ತು ಪಿಸ್ತೂಲ್‌ಗಳು 28% 40%

ವಿಮಾನಗಳು (ಖಾಸಗಿ ಜೆಟ್‌ಗಳು, ವ್ಯಾಪಾರ ವಿಮಾನಗಳು, ಹೆಲಿಕಾಪ್ಟರ್‌ಗಳು) 28% 40%

ವಿಹಾರ ನೌಕೆಗಳು ಮತ್ತು ಆನಂದ ಹಡಗುಗಳು 28%

ಈ ವಸ್ತುಗಳ ಬೆಲೆ ಇಳಿಕೆ


ಶುಕ್ರವಾರ, ಸೆಪ್ಟೆಂಬರ್ 19, 2025

ಸರ್ಕಾರಿ ನೌಕರರಿಗೆ ದೀಪಾವಳಿಗೆ ಬಂಪರ್ ಗಿಫ್ಟ್! ಡಿಎ ಹೆಚ್ಚಳದಿಂದ ಸಿಗುವ ವೇತನ ಎಷ್ಟು ಏರಲಿದೆ?

ಈ ಡಿಎ ಹೆಚ್ಚಳದಿಂದಾಗಿ 1.2 ಕೋಟಿಗೂ ಹೆಚ್ಚು ನೌಕರರು ಮತ್ತು ಪಿಂಚಣಿದಾರರಿಗೆ ಹಬ್ಬದ ಸಮಯದಲ್ಲಿ ಹೆಚ್ಚುವರಿ ಹಣ ಸಿಗಲಿದ್ದು, ಇದು ದೀಪಾವಳಿ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲಿದೆ.

ಸರ್ಕಾರವು ಡಿಎ ಹೆಚ್ಚಳವನ್ನು ವರ್ಷಕ್ಕೆ ಎರಡು ಬಾರಿ, ಫೆಬ್ರುವರಿ-ಮಾರ್ಚ್ ಮತ್ತು ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಘೋಷಿಸುತ್ತದೆ. ಇದು ಜನವರಿ ಮತ್ತು ಜುಲೈನಿಂದ ಪೂರ್ವಾನ್ವಯವಾಗಿ ಜಾರಿಗೊಳ್ಳುತ್ತದೆ.

ತುಟ್ಟಿ ಭತ್ಯೆ ಎಂದರೇನು?

ಹೆಚ್ಚುತ್ತಿರುವ ಹಣದುಬ್ಬರವನ್ನು ನಿಭಾಯಿಸಲು, ನೌಕರರಿಗೆ ಮೂಲ ವೇತನದ ಜೊತೆಗೆ ತುಟ್ಟಿ ಭತ್ಯೆಯನ್ನು ನೀಡಲಾಗುತ್ತದೆ. ಇದನ್ನು ಪ್ರತಿ ವರ್ಷ ಎರಡು ಬಾರಿ ಪರಿಷ್ಕರಿಸಲಾಗುತ್ತದೆ. ಪ್ರಸ್ತುತ ಹಣದುಬ್ಬರದ ಆಧಾರದ ಮೇಲೆ ಡಿಎ ಹೆಚ್ಚಳ ಅಥವಾ ಇಳಿಕೆ ನಿರ್ಧಾರವಾಗುತ್ತದೆ.

ಡಿಎ ಹೆಚ್ಚಳ: ಜುಲೈನ ಬಾಕಿ ಹಣ ಅಕ್ಟೋಬರ್‌ನಲ್ಲಿ!

ಮಾಧ್ಯಮ ವರದಿಗಳ ಪ್ರಕಾರ, ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 3 ರಿಂದ 4 ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಪ್ರಸ್ತುತ ಶೇ. 55 ರಷ್ಟಿರುವ ಡಿಎ, ಈ ಹೆಚ್ಚಳದ ನಂತರ ಶೇ. 58 ಅಥವಾ 59 ಕ್ಕೆ ಏರಿಕೆಯಾಗಲಿದೆ. ಇದರ ವಿಶೇಷತೆಯೆಂದರೆ, ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಬಾಕಿ ಹಣವನ್ನು ಅಕ್ಟೋಬರ್‌ನ ಸಂಬಳದೊಂದಿಗೆ ಪಾವತಿಸಲಾಗುತ್ತದೆ. ಇದು ಹಬ್ಬದ ಖರ್ಚುಗಳನ್ನು ನಿಭಾಯಿಸಲು ದೊಡ್ಡ ನೆರವು ನೀಡಲಿದೆ.

ವೇತನ ಹೆಚ್ಚಳ: ₹18,000 ಮೂಲ ವೇತನ ಇರುವವರಿಗೆ ಮಾಸಿಕ ₹540, ಹಾಗೂ ₹9,000 ಮೂಲ ಪಿಂಚಣಿ ಇರುವವರಿಗೆ ₹270 ಹೆಚ್ಚುವರಿ ಹಣ ಸಿಗಲಿದೆ.

ಹಣದುಬ್ಬರ ನಿಯಂತ್ರಣ: ಈ ಡಿಎ ಹೆಚ್ಚಳವು ಏರುತ್ತಿರುವ ಹಣದುಬ್ಬರದ ಪರಿಣಾಮವನ್ನು ಸರಿದೂಗಿಸಲು ಸಹಾಯ ಮಾಡಲಿದೆ.

8ನೇ ವೇತನ ಆಯೋಗ ರಚನೆ: ವೇತನದಲ್ಲಿ ಭಾರಿ ಏರಿಕೆ ಸಾಧ್ಯತೆ!

ಡಿಎ ಹೆಚ್ಚಳದ ಜೊತೆಗೆ, 8ನೇ ವೇತನ ಆಯೋಗದ ರಚನೆಯು ವೇಗ ಪಡೆದಿದೆ. ಸರ್ಕಾರ ಶೀಘ್ರದಲ್ಲೇ ಈ ಬಗ್ಗೆ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ. ಜಿಇಎನ್‌ಸಿ ಪ್ರತಿನಿಧಿಗಳು ಸಚಿವರನ್ನು ಭೇಟಿ ಮಾಡಿದ ಬಳಿಕ ಈ ಚರ್ಚೆಗಳಿಗೆ ಮತ್ತಷ್ಟು ವೇಗ ಸಿಕ್ಕಿದೆ.

ಮೂಲ ವೇತನ ಪರಿಷ್ಕರಣೆ: ಮಾಧ್ಯಮ ವರದಿಗಳ ಪ್ರಕಾರ, ₹18,000 ಇರುವ ಕನಿಷ್ಠ ಮೂಲ ವೇತನ ₹26,000 ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ. ಇದು ಲಕ್ಷಾಂತರ ನೌಕರರ ಆರ್ಥಿಕ ಸ್ಥಿತಿಯಲ್ಲಿ ಮಹತ್ವದ ಬದಲಾವಣೆ ತರಲಿದೆ.

ಜಾರಿ ಯಾವಾಗ? ಆಯೋಗದ ವರದಿಯನ್ನು 2026 ರಲ್ಲಿ ಜಾರಿಗೊಳಿಸಿ, 2027 ರ ಹೊತ್ತಿಗೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವ ನಿರೀಕ್ಷೆಯಿದೆ.

ಆರ್ಥಿಕತೆಗೂ ಬೂಸ್ಟ್!

ಲಕ್ಷಾಂತರ ನೌಕರರು ಮತ್ತು ನಿವೃತ್ತರ ಆದಾಯ ಹೆಚ್ಚಾದಾಗ, ಅದು ದೇಶದ ಆರ್ಥಿಕತೆಯನ್ನು ಉತ್ತೇಜಿಸುತ್ತದೆ. ಹಬ್ಬದ ಸಂದರ್ಭದಲ್ಲಿ ಖರೀದಿ ಸಾಮರ್ಥ್ಯ ಹೆಚ್ಚಾಗುವುದರಿಂದ ಸಣ್ಣ ವ್ಯಾಪಾರಿಗಳು, ಚಿಲ್ಲರೆ ಅಂಗಡಿಗಳು ಮತ್ತು ಸ್ಥಳೀಯ ಮಾರುಕಟ್ಟೆಗಳು ಉತ್ತೇಜನ ಪಡೆಯುತ್ತವೆ.

ಒಟ್ಟಾರೆಯಾಗಿ, ಡಿಎ ಹೆಚ್ಚಳ ಮತ್ತು 8ನೇ ವೇತನ ಆಯೋಗದ ನೀಲಿ ನಕ್ಷೆಗಳು ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಆರ್ಥಿಕ ಭದ್ರತೆ ಮತ್ತು ನೆಮ್ಮದಿಯನ್ನು ನೀಡಲಿವೆ. ದೀಪಾವಳಿ ಮತ್ತು ದಸರಾ ಹಬ್ಬಗಳ ಸಂದರ್ಭದಲ್ಲಿ ಈ ಘೋಷಣೆಯಾಗುವ ಸಾಧ್ಯತೆ ಇದೆ. ಇದು ನೌಕರರಿಗೆ ಹಬ್ಬದ ಸಂತೋಷವನ್ನು ಮತ್ತಷ್ಟು ಹೆಚ್ಚಿಸಲಿದೆ.

ಸಿ, ಡಿ ಶ್ರೇಣಿಗೆ ಮೇಲ್ಪಟ್ಟವರ ಮುಂಬಡ್ತಿಗೆ ತರಬೇತಿ ಕಡ್ಡಾಯ: ಸಂಪುಟ ಸಭೆ ಒಪ್ಪಿಗೆ

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರು ಈ ವಿವರ ನೀಡಿದರು.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ಮುಂಬಡ್ತಿ ತರಬೇತಿ ಕಡ್ಡಾಯ) ನಿಯಮಗಳು, 2025ರ ಕರಡು ನಿಯಮ ಪ್ರಕಟಿಸಲಾಗುವುದು. ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ಒಂದು ವೇಳೆ ಕರಡು ನಿಯಮಗಳಿಗೆ ಯಾವುದೇ ಆಕ್ಷೇಪಣೆ, ಸಲಹೆಗಳು ಬಾರದಿದ್ದರೆ ನಿಯಮದ ಜಾರಿಗೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದರು.

ಕರಡು ಹೇಳುವುದೇನು?

ಸರ್ಕಾರದಲ್ಲಿ ಸಚಿವಾಲಯ ಸೇರಿ 100ಕ್ಕೂ ಹೆಚ್ಚು ಇಲಾಖೆ, ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತಿವೆ. ಅಧಿಕಾರಿಗಳು ತಾವು ಕಾರ್ಯ ನಿರ್ವಹಿಸುತ್ತಿರುವ ಹುದ್ದೆಯಿಂದ ನಂತರದ ಹುದ್ದೆಗೆ ಮುಂಬಡ್ತಿ ಪಡೆಯಲು ಆಯಾ ಇಲಾಖೆಗಳು ನಿಗದಿಪಡಿಸಿರುವ ತರಬೇತಿ ಮಾಡ್ಯೂಲ್‌ ಗಳಲ್ಲಿ ಕನಿಷ್ಠ 15 ದಿನಗಳ ತರಬೇತಿ ಪಡೆಯಬೇಕು. ಅಲ್ಲದೇ, ಪ್ರತಿ ಉದ್ಯೋಗಿಯು ಇಲಾಖಾ ಮುಖ್ಯಸ್ಥರು ನಿರ್ದೇಶಿಸಿದ ಕೋರ್ಸ್‌ಗಳಲ್ಲಿ ಪ್ರತಿ ವರ್ಷ ನಿಗದಿಪಡಿಸಿದ ಕನಿಷ್ಠ ಆನ್‌ಲೈನ್‌ ತರಬೇತಿ ಪಡೆಯಬೇಕು ಎಂದು ಪಾಟೀಲ ತಿಳಿಸಿದರು.

festival advance ಹಬ್ಬದ ಮುಂಗಡ

ಈ ಆದೇಶ ರಾಜ್ಯ ಸರ್ಕಾರಿ ನೌಕರರು ಹಬ್ಬದ ಮುಂಗಡ ಪಡೆಯಲು ಅಧಿಸೂಚಿಸಿರುವ ಹಬ್ಬಗಳೊಂದಿಗೆ ಹೆಚ್ಚುವರಿಯಾಗಿ ಕೆಲವು ಹಬ್ಬಗಳನ್ನು ಸೇರ್ಪಡೆಗೊಳಿಸುವ ಬಗ್ಗೆ ಎಂಬ ವಿಷಯವನ್ನು ಒ...